ಮುಂಬೈ: ರಾಜಕಾರಣದಲ್ಲಿ ಶತ್ರುಗಳು ಮಿತ್ರರಾಗುತ್ತಾರೆ. ಮಿತ್ರರು ಶತ್ರುಗಳಾಗುತ್ತಾರೆ ಎನ್ನುವುದು ಮತ್ತೊಮ್ಮೆ ದೃಢಪಟ್ಟಿದೆ. ಮಹಾರಾಷ್ಟ್ರದಲ್ಲಿ 25 ವರ್ಷಗಳ ಕಾಲ ಮಿತ್ರಪಕ್ಷವಾಗಿದ್ದ ಬಿಜೆಪಿಗೆ ಶಿವಸೇನೆ ಗುಡ್ಬೈ ಹೇಳಿದ್ದು ಕಾಂಗ್ರೆಸ್, ಎನ್ಸಿಪಿ, ಶಿವಸೇನೆ ನೇತೃತ್ವದ ಮಹಾಮೈತ್ರಿ ಅಧಿಕಾರಕ್ಕೆ ಬರಲಿದ್ದು ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಶಿವಸೇನೆ ಹಿಡಿದಿರುವ ಪಟ್ಟು ಸಡಿಲಸದ ಪರಿಣಾಮ ಬಿಜೆಪಿ ಭಾನುವಾರ ಸಂಜೆ ನಾವು ಸರ್ಕಾರ ರಚಿಸುವುದಿಲ್ಲ ಎಂದು ಹೇಳಿತ್ತು. ಬಿಜೆಪಿಯಿಂದ ಅಧಿಕೃತ ಘೋಷಣೆ ಹೊರ ಬಿದ್ದ ಬೆನ್ನಲ್ಲೇ ಶಿವಸೇನೆಗೆ ಬೆಂಬಲ ನೀಡಲು ಕಾಂಗ್ರೆಸ್ ಮತ್ತು ಎನ್ಸಿಪಿ ಮುಂದಾಗಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಶಿವಸೇನೆ ಹಿಡಿದಿರುವ ಪಟ್ಟು ಸಡಿಲಸದ ಪರಿಣಾಮ ಬಿಜೆಪಿ ಭಾನುವಾರ ಸಂಜೆ ನಾವು ಸರ್ಕಾರ ರಚಿಸುವುದಿಲ್ಲ ಎಂದು ಹೇಳಿತ್ತು. ಬಿಜೆಪಿಯಿಂದ ಅಧಿಕೃತ ಘೋಷಣೆ ಹೊರ ಬಿದ್ದ ಬೆನ್ನಲ್ಲೇ ಶಿವಸೇನೆಗೆ ಬೆಂಬಲ ನೀಡಲು ಕಾಂಗ್ರೆಸ್ ಮತ್ತು ಎನ್ಸಿಪಿ ಮುಂದಾಗಿದೆ.
Comments
Post a Comment