535 ಅವ್ಯವಹಾರದಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್ ಮಾಜಿ ಸ್ಪೀಕರ್ ಮಾಜಿ ಸ್ಪೀಕರ್ ರಮೇಶ್ ಕುಮಾರ್


ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಜೆಡಿಎಸ್ ಮಾಜಿ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ನಡುವಣ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ರಮೇಶ್ ಕುಮಾರ್ ಆರೋಗ್ಯ ಸಚಿವರಾಗಿದ್ದಾಗ ಔಷಧ, ಆಯಂಬುಲೆನ್ಸ್​ ಖರೀದಿಯಲ್ಲಿ ಅಕ್ರಮವೆಸಗಿದ್ದಾರೆ. ಅಕ್ರಮವಾಗಿ 535.22 ಕೋಟಿ ರೂ. ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಜೆಡಿಎಸ್ ಮಾಜಿ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.

ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿ

ಶ್ರೀ ಟಿ.ಎಚ್. ಭಟ್ಟರ ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ಕೂಡಲೇ ನಿಮ್ಮ ಸಮಸ್ಯೆಗಳಿಗೆ ಸಂಪರ್ಕಿಸಿ ಶ್ರೀ ಟಿ.ಎಚ್.ಭಟ್ಟರ 944 888 6845

ಇಂದು ಸುದ್ದಿಗೋಷ್ಟಿ ನಡೆಸಿದ ವೆಂಕಟಶಿವಾರೆಡ್ಡಿ, ಶಾಸಕ ರಮೇಶ್ ಕುಮಾರ್ ವಿರುದ್ಧ ಅಕ್ರಮದ ದಾಖಲೆಗಳನ್ನು ಬಿಡುಗಡೆ ಮಾಡಿದರು. ಅಲ್ಲದೇ, ತಾವು ಹೇಳುತ್ತಿರುವುದು ಸುಳ್ಳು ಮಾಹಿತಿಯಾದರೆ ತಮ್ಮನ್ನು ಗಲ್ಲಿಗೇರಿಸಲಿ ಎಂದು ಸವಾಲು ಹಾಕಿದರು. ರಮೇಶ್ ಕುಮಾರ್ ತಮ್ಮ ಪ್ರಾಬಲ್ಯ ಬಳಸಿ ಶ್ರೀನಿವಾಸಪುರದಲ್ಲಿ 52 ಎಕರೆ ಭೂ ಖರೀದಿ ಮಾಡಿದ್ದಾರೆ.

ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿ

ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ – ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ ,ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆ ಆಗದೇ ನೊಂದಿದ್ದರೆ ಕೂಡಲೇ ಟಿ.ಎಚ್.ಭಟ್ ಗುರೂಜಿಯವರನ್ನು ಸಂಪರ್ಕಿಸಿ 944 888 6845




Comments