ಅಕ್ಷಯ್ ಕುಮಾರ್ ಹಾಗೂ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರ ಜೊತೆಗಿದ್ದ ಪೋಟೋ ಕಳೆದ ಭಾರೀ ವೈರಲ್ ಆಗಿತ್ತು ಮಾತ್ರವಲ್ಲದೆ ಈ ಪೋಟೋದ ಕುರಿತು ಸಾಮಾಜೀಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗಿತ್ತು ಮಾತ್ರವಲ್ಲದೆ ಅಕ್ಷಯ್ ಕುಮಾರ್ ಬಿಜೆಪಿಗೆ ಸೇರಿದರೇ ಎಂಬ ಪ್ರಶ್ನೆಗಳು ಬರಲು ಆರಂಭವಾದವು.
ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿ
ಶ್ರೀ ಟಿ.ಎಚ್. ಭಟ್ಟರ ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ಕೂಡಲೇ ನಿಮ್ಮ ಸಮಸ್ಯೆಗಳಿಗೆ ಸಂಪರ್ಕಿಸಿ ಶ್ರೀ ಟಿ.ಎಚ್.ಭಟ್ಟರ 944 888 6845
ಅಕ್ಷಯ್ ಕುಮಾರ್ ಬಾಲಿವುಡ್ ನ ಖ್ಯಾತ ನಟ ಹಾಗೂ ದೇಶದ ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕ ಅದರೆ ವೈರಲ್ ಅದ ಫೋಟೋ ಬಿಜೆಪಿಗೆ ಸೇರಿರುವುದಲ್ಲ. ಅಕ್ಷಯ್ ಕುಮಾರ್ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲ ಬದಲಾಗಿ ಸರ್ಕಾರಿ ಕಾರ್ಯಕ್ರಮದ ಚಿತ್ರ ಇದಾಗಿದೆ.

Namma deshadadalli BJP eddare janagalu badukuttare, ella andre sayuttare
ReplyDelete